1.6 C
Munich
Monday, March 27, 2023

Bengaluru 74th City Civil Court Stay On IPS D Roopa And Others Statements Against IAS Officer Rohini Sindhuri | ರೋಹಿಣಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಟಿವಿ9 ಹೊರತುಪಡಿಸಿ ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಕೋರ್ಟ್ ನಿರ್ಬಂಧ

ಓದಲೇಬೇಕು

TV9kannada Web Team | Edited By: Ramesh B Jawalagera

Updated on: Feb 23, 2023 | 4:50 PM

ರೋಹಿಣಿ ಸಿಂಧೂರಿ ವಿರುದ್ಧದ ಮಾನಹಾನಿಕರ ಹೇಳಿಕೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಇದರಿಂದ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ಸಿಕ್ಕಿದೆ. 

ರೋಹಿಣಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಟಿವಿ9 ಹೊರತುಪಡಿಸಿ ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಕೋರ್ಟ್ ನಿರ್ಬಂಧ

ರೋಹಿಣಿ ಸಿಂಧೂರಿ , ಡಿ. ರೂಪಾ ಮೌದ್ಗಿಲ್

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ(Rohini Sindhuri) ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ TV9 ಹೊರತುಪಡಿಸಿ ಐಪಿಎಸ್ ಅಧಿಕಾರಿ ಡಿ.ರೂಪಾ (D Roopa Moudgil) ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ ಇಂದು(ಫೆಬ್ರುವರಿ 23) ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ಆದಶ ಹೊರಡಿಸಿದೆ.  Caveat ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಟಿವಿ9 ಹೊರತುಪಡಿಸಿ  ರೂಪಾ ಸೇರಿ ಇನ್ನುಳಿದಂತೆ ಎಲ್ಲಾ ಪ್ರತಿವಾದಿಗಳಿಗೆ ರೋಹಿಣಿ ವಿರುದ್ಧ ಮಾನಹಾನಿಕರ, ಆಧಾರರಹಿತ ಹೇಳಿಕೆ ನೀಡದಂತೆ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.  ಇದರಿಂದ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ಸಿಕ್ಕಿದೆ.

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!