2.7 C
Munich
Saturday, February 25, 2023

Karnataka Political News Highlights updates Assembly Election all party campaigns BJP Congress JDS Leaders Latest News on 25th February | Karnataka News Live: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ಇಂದು ತೆರೆ?

ಓದಲೇಬೇಕು

TV9kannada Web Team

Updated on: Jan 01, 1970 | 5:30 AM

Karnataka News Live: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ಇಂದು ತೆರೆ?

ಸಾಂದರ್ಭಿಕ ಚಿತ್ರ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಮೂಲಕ ಈಗಾಗಲೇ ಮತದಾರರನ್ನು ಸೆಳೆಯಲು ಹಲವೆಡೆ ಕಾರ್ಯಕ್ರಮಗಳನ್ನು ನಡೆಸಿದ್ದು, ಪ್ರಚಾರ ಅಭಿಯಾನ ಮುಂದುವರಿಸಿದೆ. ಈ ಮಧ್ಯೆ, ಬಿಜೆಪಿ ಕೂಡ ಭರ್ಜರಿಯಾಗಿಯೇ ಚುನಾವಣಾ ತಯಾರಿ ನಡೆಸುತ್ತಿದ್ದು, ಪಕ್ಷದ ರಾಷ್ಟ್ರಮಟ್ಟದ ನಾಯಕರು ಮತ್ತೆ ಮತ್ತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶಿವಮೊಗ್ಗೆ ಭೇಟಿ ನೀಡಲಿದ್ದು, ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಆಮೇಲೆ ಬೆಳಗಾವಿಗೂ ಭೇಟಿ ನೀಡಲಿದ್ದಾರೆ. ರಾಜ್ಯ ರಾಜಕೀಯ ವಿದ್ಯಮಾನಗಳ ಇಂದಿನ (ಫೆಬ್ರವರಿ 25) ಲೈವ್ ಅಪ್​ಡೇಟ್ಸ್ ಇಲ್ಲಿವೆ.

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!