3.4 C
Munich
Thursday, March 2, 2023

PM Narendra Modi addresses party workersat BJP HQ after BJP sweeps Tripura, Nagaland, Meghalaya | ಈಗ ಈಶಾನ್ಯ ರಾಜ್ಯಗಳು ದಿಲ್ಲಿಯಿಂದ ಅಥವಾ ಹೃದಯದಿಂದ ದೂರವಿಲ್ಲ: ಪ್ರಧಾನಿ ಮೋದಿ

ಓದಲೇಬೇಕು

ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳು ಇನ್ನೂ ಗಟ್ಟಿಯಾಗಿ ನಿಂತಿವೆ ಮತ್ತು ಈ ಸಂಸ್ಥೆಗಳಲ್ಲಿ ಜನರ ನಂಬಿಕೆಗಳು ಗಟ್ಟಿಯಾಗಿವೆ ಎಂಬುದನ್ನು ಇಂದಿನ ಫಲಿತಾಂಶಗಳು ತೋರಿಸುತ್ತವೆ.

ನರೇಂದ್ರ ಮೋದಿ

ತ್ರಿಪುರಾ (Tripura), ನಾಗಾಲ್ಯಾಂಡ್ (Nagaland) ಮತ್ತು ಮೇಘಾಲಯ (Meghalaya) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಗೆಲುವು ಸಾಧಿಸಿದ ನಂತರ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ್ದಾರೆ. ನಾನು ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯದ ಜನರಿಗೆ ನಮಸ್ಕರಿಸುತ್ತೇನೆ ಮತ್ತು ಧನ್ಯವಾದ ಹೇಳುತ್ತೇನೆ. ಈ ರಾಜ್ಯಗಳ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ನಾನು 3 ರಾಜ್ಯಗಳ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳು ಇನ್ನೂ ಗಟ್ಟಿಯಾಗಿ ನಿಂತಿವೆ ಮತ್ತು ಈ ಸಂಸ್ಥೆಗಳಲ್ಲಿ ಜನರ ನಂಬಿಕೆಗಳು ಗಟ್ಟಿಯಾಗಿವೆ ಎಂಬುದನ್ನು ಇಂದಿನ ಫಲಿತಾಂಶಗಳು ತೋರಿಸುತ್ತವೆ. ಜನರು ಈಶಾನ್ಯದಲ್ಲಿ ಚುನಾವಣೆ ಅಥವಾ ಚುನಾವಣಾ ಫಲಿತಾಂಶಗಳ ಬಗ್ಗೆ ಅಷ್ಟೇನೂ ಕೇಳುತ್ತಿರಲಿಲ್ಲ. ಜನರು ಈಶಾನ್ಯಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ಮತ್ತು ದಿಗ್ಬಂಧನದ ಬಗ್ಗೆ ಮಾತ್ರ ಮಾತನಾಡುತ್ತಿದ್ದರು. ಇಂದು ನಾನು ಟಿವಿ ವೀಕ್ಷಿಸಲು ಸಾಧ್ಯವಾದಾಗಲೆಲ್ಲಾ, ನಾನು ಈಶಾನ್ಯದ ಫಲಿತಾಂಶಗಳನ್ನು ನೋಡಿದೆ … ಇದು ಹೃದಯಗಳ ನಡುವಿನ ಕಡಿಮೆ ಅಂತರದ ಪರಿಣಾಮವಲ್ಲ ಆದರೆ ಹೊಸ ಸಿದ್ಧಾಂತದ ಪ್ರತಿಬಿಂಬವಾಗಿದೆ. ಈಗ ಈಶಾನ್ಯ ದೆಹಲಿಯಿಂದ ಅಥವಾ ಹೃದಯದಿಂದ ದೂರವಿಲ್ಲ ಎಂದು ಅವರು ಹೇಳಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!